ನೀವು ಜನರನ್ನು ಶಾಂತಿಯಿಂದ ಇರಲು ಬಿಡುವುದಿಲ್ಲ; ಸುಪ್ರೀಂ ಕೋರ್ಟ್ ಛೀಮಾರಿ

ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನಿರಾಕರಿಸಿದೆ.
ಈ ಸಂಬಂಧ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಈ ದೇಶ ಶಾಂತಿಯಿಂದ ಇರುವುದನ್ನು ನೀವು ಬಯಸುವುದಿಲ್ಲ. ಯಾವಾಗಲೂ ಯಾರಾದರೊಬ್ಬರು ಈ ವಿಷಯದಲ್ಲಿ ಮೂಗು ತೂರಿಸುತ್ತಾರೆ ಎಂದು ಅರ್ಜಿದಾರರಿಗೆ ಛೀಮಾರಿ ಹಾಕಿದೆ. ಅಯೋಧ್ಯೆ ಜನರು ಶಾಂತಿಯಿಂದ ಇರುವುದು ನಿಮಗೆ ಇಷ್ಟವಿಲ್ಲವೇ ಎಂದು ನ್ಯಾಯಾಲಯ ಅರ್ಜಿದಾರರಿಗೆ ಪ್ರಶ್ನಿಸಿದೆ.
ಅಲ್ಲದೆ ಅರ್ಜಿದಾರರಿಗೆ 5 ಲಕ್ಷ ವೆಚ್ಚ ನೀಡಬೇಕೆಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಹಿಂತೆಗೆದುಕೊಳ್ಳಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com