ಸಾಂಪ್ರದಾಯಿಕ ಹೊಸ ವರ್ಷಾಚರಣೆ ಹಬ್ಬವಾಗಿರುವ ವಿಷು ಸಂಭ್ರಮದ ಕಾರಣ ಶಶಿ ತರೂರ್ ಪ್ರಸಿದ್ದ ಗಾಂಧಾರಿ ಅಮ್ಮ ನ್ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ಅವರು ತುಲಾಭಾರ ಸೇವೆ ನೆರವೇರಿಸಲು ಮುಂದಾದಾಗ ತುಲಾಭಾರಕ್ಕಾಗಿ ಹಾಕಲಾಗಿದ್ದ ತಕ್ಕಡಿಯ ಕಬ್ಬಿಣದ ಸರಪಣಿಗಳು ತುಂಡಾಗಿ ಅವರ ತಲೆ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ರಾಜ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ..