ಶ್ರೀಲಂಕಾ ಸ್ಫೋಟಕ್ಕೆ ಜಾಕಿರ್ ನಾಯಕ್ ನಂಟು: ಎನ್ಐಎ ತನಿಖೆಯಲ್ಲಿ ಬಹಿರಂಗ

ಶ್ರೀಲಂಕಾ ಸ್ಫೋಟಕ್ಕೂ, ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಗೂ ನಂಟಿರುವುದು ಎನ್ಐಎ ತನಿಖೆಯಿಂದ ಬಹಿರಂಗಗೊಂಡಿದೆ.
ಶ್ರೀಲಂಕಾ ಸ್ಫೋಟಕ್ಕೆ ಜಾಕಿರ್ ನಾಯಕ್ ನಂಟು: ಎನ್ಐಎ ತನಿಖೆಯಲ್ಲಿ ಬಹಿರಂಗ
ಶ್ರೀಲಂಕಾ ಸ್ಫೋಟಕ್ಕೆ ಜಾಕಿರ್ ನಾಯಕ್ ನಂಟು: ಎನ್ಐಎ ತನಿಖೆಯಲ್ಲಿ ಬಹಿರಂಗ
Updated on
ನವದೆಹಲಿ: ಶ್ರೀಲಂಕಾ ಸ್ಫೋಟಕ್ಕೂ, ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಗೂ ನಂಟಿರುವುದು ಎನ್ಐಎ ತನಿಖೆಯಿಂದ ಬಹಿರಂಗಗೊಂಡಿದೆ. 
ಎನ್ಐಎ ತಂಡ ಕೇರಳದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬೆಂಬಲಿಗ ರಿಯಾಸ್ ಅಬೂಬಕರ್ ನ್ನು ಬಂಧಿಸಿದೆ. ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರದಂದು ಸ್ಫೋಟ ನಡೆಸಿದ್ದ ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ ಝಹ್ರಾನ್‌ ಹಶೀಮ್‌ ಎಂಬ ಉಗ್ರನ ಭಾಷಣ ಹಾಗೂ ವಿಡಿಯೋಗಳನ್ನು ರಿಯಾಸ್ ಅಬೂಬಕರ್ ಒಂದು ವರ್ಷದಿಂದ ಕೇಳುತ್ತಿದ್ದ. 
ಎನ್ಐಎ ನೀಡಿರುವ ಮಾಹಿತಿಯ ಪ್ರಕಾರ ರಿಯಾಸ್ ಅಬೂಬಕರ್, ತಾನು ಝಾಕಿರ್ ನಾಯಕ್ ಅವರ ಭಾಷಣಗಳನ್ನೂ ಕೇಳಿ ಪ್ರಭಾವಿತಗೊಂಡು, ಕೇರಳದಲ್ಲಿ ಆತ್ಮಾಹತ್ಯಾ ಬಾಂಬ್ ಸ್ಫೋಟ ನಡೆಸಲು ಯೋಜನೆ ರೂಪಿಸಿದ್ದಾಗಿ ಹೇಳಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com