ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಕಳೆದೊಂದು ವಾರದಿಂದ ತೀವ್ರ ಪ್ರಕ್ಷುಬ್ಧತೆ ಎದುರಿಸುತ್ತಿದ್ದು, ಕಾಶ್ಮೀರದಲ್ಲಿನ ಎಲ್ಲ ರಾಜಕೀಯ ಮುಖಂಡರನ್ನು ಗೃಹಬಂಧನದಲ್ಲಿರಿಸಿರುವ ಸೇನೆ ಮೊಬೈಲ್, ಇಂಟರ್ನೆಟ್, ಟಿವಿ, ದೂರವಾಣಿ ಸೇವೆಯನ್ನೂ ಕೂಡ ಬಂದ್ ಮಾಡಿದೆ. ಹೀಗಾಗಿ ಸ್ಥಳೀಯರಷ್ಟೇ ಅಲ್ಲ... ಇಡೀ ದೇಶದ ಜನತೆ ಕಾಶ್ಮೀರದಲ್ಲಿ ಏನಾಗ್ತಿದೆ ಎಂಬ ಪ್ರಶ್ನೆ ಮುಂದಿಡುತ್ತಿದ್ದಾರೆ.