ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರಸರ್ಕಾರದಿಂದ ಆಡಳಿತ ನಡೆಯುವುದರಿಂದ ಸೂಕ್ತ ಗಡಿ ಭದ್ರತೆ, ಭ್ರಷ್ಟಾಚಾರ ಕ್ಷೀಣಿಸಲಿದ್ದು, ಹಣ ಒಳ್ಳೇಯ ಕೆಲಸಗಳಿಗೆ ಬಳಕೆಯಾಗಲಿದೆ , ಕೇಂದ್ರಾಡಳಿತ ಪ್ರದೇಶದಿಂದ ಉಗ್ರಗಾಮಿ ಸಮಸ್ಯೆ ತಪ್ಪಲಿದೆ ಎಂದು ಶ್ರೀನಗರದಿಂದ ಬಂದು ಮುಂಬೈನಲ್ಲಿ ನೆಲೆಸಿರುವ ಎಂಜಿನಿಯರಿಂಗ್ ವಿದ್ಯಾರ್ಥಿ ತಾನಿಜಾ ರಾಜ್ದಾನ್ ಹೇಳುತ್ತಾರೆ.