ಮಲಪ್ಪುರಂ, ಕೋಝಿಕ್ಕೋಡು, ವಯನಾಡು ಮತ್ತು ಇಡುಕ್ಕಿ ನಾಲ್ಕು ಜಿಲ್ಲೆಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ.ಕೇರಳದ ಉತ್ತರ ಭಾಗ ಮತ್ತು ಇಡುಕ್ಕಿಯಲ್ಲಿ ಪ್ರವಾಹ ಮತ್ತು ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಪರಿಸ್ಥಿತಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಸಭೆ ಕರೆದಿದೆ. ಸರ್ಕಾರ ಈಗಾಗಲೇ ಎನ್ ಡಿಆರ್ ಎಫ್ ನ ಸಹಾಯ ಕೋರಿದೆ.