‘ನವ ಭಾರತ’ ನಿರ್ಮಾಣದಲ್ಲಿ ಮೋದಿಯಿಂದ ಪ್ರೇರಣೆ ಪಡೆಯಿರಿ: ವಿದ್ಯಾರ್ಥಿಗಳಿಗೆ ಶ್ರೀಪಾದ್ ನಾಯಕ್ ಕಿವಿಮಾತು

ನವ ಭಾರತ ನಿರ್ಮಾಣ ಹಾಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆಯುವಂತೆ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
‘ನವ ಭಾರತ’ ನಿರ್ಮಾಣದಲ್ಲಿ ಮೋದಿಯಿಂದ ಪ್ರೇರಣೆ ಪಡೆಯಿರಿ: ವಿದ್ಯಾರ್ಥಿಗಳಿಗೆ ಶ್ರೀಪಾದ್ ನಾಯಕ್ ಕಿವಿಮಾತು
Updated on

ನವದೆಹಲಿ: ನವ ಭಾರತ ನಿರ್ಮಾಣ ಹಾಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆಯುವಂತೆ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದೆಹಲಿಯ ಕೆಂಪುಕೋಟೆಯಲ್ಲಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ‘ನಯ ಭಾರತ್’ ಕಾರ್ಯಕ್ರಮ ನೀಡಲಿರುವ 41 ಸರ್ಕಾರಿ ಶಾಲೆಗಳ 3,500 ಮಕ್ಕಳು ಹಾಗೂ 700 ಎನ್‌ಸಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com