ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದಾಮೋದರ್ ಗಣೇಶ್ ಬಾಪಟ್ ವಿಧಿವಶ

ತಮ್ಮ ಸಮಾಜಮುಖಿ ಕೆಲಸಗಳಿಂದ ಗುರುತಿಸಿಕೊಂಡಿದ್ದ ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ದಾಮೋದರ್ ಗಣೇಶ್ ಬಾಪಟ್ ವಿಧಿವಶರಾಗಿದ್ದಾರೆ.
ದಾಮೋದರ್ ಗಣೇಶ್ ಬಾಪಟ್
ದಾಮೋದರ್ ಗಣೇಶ್ ಬಾಪಟ್
Updated on

ಬಿಲಾಸಪುರ್: ತಮ್ಮ ಸಮಾಜಮುಖಿ ಕೆಲಸಗಳಿಂದ ಗುರುತಿಸಿಕೊಂಡಿದ್ದ ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ದಾಮೋದರ್ ಗಣೇಶ್ ಬಾಪಟ್ ವಿಧಿವಶರಾಗಿದ್ದಾರೆ.

84 ವರ್ಷದ ಬಾಪಟ್ ಛತ್ತೀಸ್ ಗಡದ ಬುಡುಕಟ್ಟು ಜನಾಂಗಕ್ಕಾಗಿ ತಮ್ಮ ಸೇವೆ ಸಲ್ಲಿಸಿದ್ದರು. ಚಂಪಾ ಜಿಲ್ಲೆಯ ಕುಷ್ಟ ನಿರ್ವಾಹಕ್ ಸಂಘ್ ಮೂಲಕ ಕುಷ್ಟರೋಗಿಗಗಳ ಚಿಕಿತ್ಸೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ.

ಅವರ ಸಾಧನೆಯನ್ನು ಗಮನದಲ್ಲಿರಿಸಿಕೊಂಡು 2018ರನೇ ಸಾಲಿನಲ್ಲಿ 4ನೇ ಶ್ರೇಷ್ಟ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಗೌರವ ನೀಡಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com