ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಉಪ ಮುಖ್ಯಸ್ಥ ರಾಕೇಶ್ ಅಸ್ತಾನಾ ಅವರ ನಡುವಿನ ಸಂಘರ್ಷದ ನಂತರ ಕೇಂದ್ರ ಸರ್ಕಾರ ನಾಗೇಶ್ವರ ರಾವ್ ಅವರನ್ನು ಸಿಬಿಐ ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿತ್ತು. ಡಿಸೆಂಬರ್ ೨೪೭ರಂದು ನಾಗೇಶ್ವರ ರಾವ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಡಿಎಸ್ ಪಿ ಎಕೆ ಬಸ್ಸಿ ಅವರನ್ನು ಅಂಡಮಾನ್ ನಿಕೋಬಾರ್ ರಾಜಧಾನಿಗೆ ವರ್ಗಾವಣೆ ಮಾಡಲಾಗಿದೆ.