ಬಾಲೂರ್ ಘಾಟ್: ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅಲ್ಲಿನ ಸರ್ಕಾರ ಅನುಮತಿ ನೀಡಿಲ್ಲ ಎಂದು ಬಿಜೆಪಿ ಇಂದು ಆರೋಪಿಸಿದೆ.
ದಕ್ಷಿಣ ದಿನಾಜ್ ಪುರ ಜಿಲ್ಲೆಯ ಬಾಲೂರ್ ಘಾಟ್ ಹಾಗೂ ಉತ್ತರ ದಿನಾಜ್ ಪುರ ಜಿಲ್ಲೆಯ ರಾಯ್ ಗಂಜ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಯೋಗಿ ಆದಿತ್ಯನಾಥ್ ಮಾತನಾಡುವ ಕಾರ್ಯಕ್ರಮವಿತ್ತು.
Advertisement