ಕೇವಲ ರಾಹುಲ್ ಗಾಂಧಿ ಮಾತ್ರವಲ್ಲದೇ ಉತ್ತರ ಪ್ರದೇಶದ ಹಲವು ಕಾಂಗ್ರೆಸ್ ಮುಖಂಡರನ್ನು ಕೂಡ ಬೇಟಿಯಾಗಿ ಚರ್ಚಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗಾಗಿ ಕೈಗೊಂಡಿರುವ ಕಾರ್ಯ, ಅಭಿವೃದ್ಧಿ ಕೆಲಸ ಮುಂತಾದವುಗಳ ಬಗ್ಗೆ ಚರ್ಚಿಸಿರವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇನ್ನೂ ಗುರುವಾರ ನಡೆಯುವ ಮತ್ತೊಂದು ಸಭೆಯಲ್ಲಿ ಪ್ರಿಯಾಂಕಾ ಪಾಲ್ಗೊಳ್ಳಲಿದ್ದಾರೆ.