ಅಸೀಮ್ ಕುಮಾರ್ ರೈ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಎಲ್ಲಾ ಮಾಧ್ಯಮಗಳಿಗೂ ಈ ಆದೇಶ ನೀಡಿದ್ದು. ಪ್ರಯಾಗದಲ್ಲಿ ಗಂಗಾ, ಯಮುನಾ, ಸರಸ್ವತಿ ತ್ರಿವೇಣಿ ಸಂಗಮವಿದ್ದು 12 ವರ್ಷಗಳಿಗೊಮ್ಮೆ ಪೂರ್ಣ ಕುಂಭಮೇಳ, 6 ವರ್ಷಗಳಿಗೊಮ್ಮೆ ಅರ್ಧ ಕುಂಭಮೇಳ ನಡೆಯುತ್ತದೆ. ಈ ಬಾರಿ ಅರ್ಧ ಕುಂಭಮೇಳ ನಡೆಯುತ್ತಿದ್ದು ಕೋಟ್ಯಾಂತರ ಜನರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ.