ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ ಸ್ಪೋಟಕ)ಸ್ಫೋಟವಾಗಿ ಭಾರತೀಯ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ..ಉಗ್ರಗಾಮಿಗಳು ಇಟ್ಟಿದ್ದ ಐಇಡಿಯನ್ನು ನಿಷ್ಕ್ರಿಯ ಗೊಳಿಸುವ ವೇಳೆ ಈ ದುರಂತ ಸಂಭವಿಸಿದೆ. ಮೃತರು ಕಾರ್ಪ್ಸ್ ಆಫ್ ಇಂಜಿನಿಯರ್ಸ್ನಿಂದ ಬಂದವರಾಗಿದ್ದರು..ನೌಷಾದಾ ವಲಯದಲ್ಲಿ ನಿಯಂತ್ರಣ ರೇಖೆಯಿಂದ 1.5 ಕಿ.ಮೀ. ಒಳಗೆ ಈ ಐಇಡಿಯನ್ನಿಡಲಾಗಿತ್ತು..ಪಲ್ವಾಮಾ ಭಯೋತ್ಪಾದನಾ ದಾಳಿಯಿಂದ ಫೆಬ್ರವರಿ 14ರಂದು ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ ಸ್ಪೋಟಕ)ಸ್ಫೋಟವಾಗಿ ಭಾರತೀಯ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ..ಉಗ್ರಗಾಮಿಗಳು ಇಟ್ಟಿದ್ದ ಐಇಡಿಯನ್ನು ನಿಷ್ಕ್ರಿಯ ಗೊಳಿಸುವ ವೇಳೆ ಈ ದುರಂತ ಸಂಭವಿಸಿದೆ. ಮೃತರು ಕಾರ್ಪ್ಸ್ ಆಫ್ ಇಂಜಿನಿಯರ್ಸ್ನಿಂದ ಬಂದವರಾಗಿದ್ದರು..ನೌಷಾದಾ ವಲಯದಲ್ಲಿ ನಿಯಂತ್ರಣ ರೇಖೆಯಿಂದ 1.5 ಕಿ.ಮೀ. ಒಳಗೆ ಈ ಐಇಡಿಯನ್ನಿಡಲಾಗಿತ್ತು..ಪಲ್ವಾಮಾ ಭಯೋತ್ಪಾದನಾ ದಾಳಿಯಿಂದ ಫೆಬ್ರವರಿ 14ರಂದು ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ