ಕಾಶ್ಮೀರಿ ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ
ಪಾಕಿಸ್ತಾನ ಹಾಗೂ ಐಎಸ್ ಐ ಜೊತೆಗಿನ ನಂಟಿನ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರುಖ್ ಸೇರಿದಂತೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ.
ಜಮ್ಮು-ಕಾಶ್ಮೀರ: ಪಾಕಿಸ್ತಾನ ಹಾಗೂ ಐಎಸ್ ಐ ಜೊತೆಗಿನ ನಂಟಿನ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರುಖ್ ಸೇರಿದಂತೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ.
ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರ ಹುತಾತ್ಮರಾದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.