ಐಸಿ-814 ವಿಮಾನ ಹೈಜಾಕ್ ಹಿನ್ನೆಲೆಯಲ್ಲಿ ಭಯೋತ್ಪಾದಕರ ಬೇಡಿಕೆಯಂತೆ 1999 ರಲ್ಲಿ ಅಂದಿನ ಸರ್ಕಾರ ಮಸೂದ್ ಅಜರ್ ನ್ನು ಬಿಡುಗಡೆ ಮಾಡಿತ್ತು. ಇದಾದ ಬಳಿಕವೇ ಮಸೂದ್ ಅಜರ್ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಸ್ಥಾಪಿಸಿ ಭಾರತದ ಸಂಸತ್ ಮೆಲೆ, ಪಠಾಣ್ ಕೋಟ್ ವಾಯುನೆಲೆ ಮೇಲೆ, ಜಮ್ಮು-ಕಾಶ್ಮೀರದ ಸೇನಾ ಕ್ಯಾಂಪ್ ಗಳ ಮೇಲೆ, ಈಗ ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾನೆ.