ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಸರಗೋಡಿನ ಉತ್ತರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅಪರಿಚಿತರು ಹಲ್ಲೆ ನಡೆಸಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement