ಮೇಘಾಲಯ: ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರಿಗಳ ಎಲ್ಲ ಸರಕು ಸಾಗಣೆಯನ್ನು ನಿರ್ಬಂಧಿಸುವಂತೆ ಹಾಗೂ ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳದಂತೆ ಮೇಘಾಲಯ ರಾಜ್ಯಪಾಲ ತಥಾಗತ ರಾಯ್ ಆಘಾತಕಾರಿ ಹೇಳಿಕೆ ನೀಡಿದ್ದಾರೆ.
'ಕಾಶ್ಮೀರಿಗಳ ಎಲ್ಲವನ್ನೂ ಬಹಿಷ್ಕರಿಸಿ, ಕಾಶ್ಮೀರ ಮಾರುಕಟ್ಟೆ ಅಥವಾ ವ್ಯಾಪಾರಿಗಳಿಂದ ಯಾವುದೇ ಸರಕುಗಳನ್ನು ಕೊಳ್ಳಬೇಡಿ, ಮುಂದಿನ ಎರಡು ವರ್ಷಗಳ ಕಾಲ ಕಾಶ್ಮೀರ , ಪವಿತ್ರ ಹಿಂದೂ ಕ್ಷೇತ್ರ ಅಮರನಾಥಕ್ಕೆ ಹೋಗಬೇಡಿ ಎಂದು ಅವರು ಟ್ವೀಟ್ ಸಂದೇಶದಲ್ಲಿ ಹೇಳಿದ್ದಾರೆ.
Advertisement