ಉತ್ತರ ಭಾರತದಲ್ಲಿ ಲಘು ಭೂಕಂಪ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕಂಪಿಸಿದ ಭೂಮಿ

ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ.
ಉತ್ತರ ಭಾರತದಲ್ಲಿ ಲಘು ಭೂಕಂಪ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕಂಪಿಸಿದ ಭೂಮಿ
ಉತ್ತರ ಭಾರತದಲ್ಲಿ ಲಘು ಭೂಕಂಪ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕಂಪಿಸಿದ ಭೂಮಿ
Updated on
ನವದೆಹಲಿ: ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದ್ದು ಉತ್ತರ ಪ್ರದೇಶ ಮುಜಾಫರ್‌ ನಗರದ ನೈಋತ್ಯ ಭಾಗದಲ್ಲಿ ಭೂಕಂಪನ ಕೇಂದ್ರವಿತ್ತು ಎಂದು  ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು  ಹೇಳಿದ್ದಾರೆ. 
ಈ ಭೂಕಂಪದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಜನರು ಭಯಭೀತರಾಗಿದ್ದಾರೆ. 
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪನ ಅನುಭವವಾಗಿದ್ದು ಭೂಮಿಯ ೬ ಕಿಮೀ ಆಳದಲ್ಲಿ ಕಂಪನವಾಗಿರುವ ಕುರಿತು ಹವಾಮಾನ ಇಲಾಖೆ ಜಾಲತಾಣದಲ್ಲಿ ವರದಿ ಪ್ರಕಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com