ನವದೆಹಲಿ: ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ..ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದ್ದು ಉತ್ತರ ಪ್ರದೇಶ ಮುಜಾಫರ್ ನಗರದ ನೈಋತ್ಯ ಭಾಗದಲ್ಲಿ ಭೂಕಂಪನ ಕೇಂದ್ರವಿತ್ತು ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. .ಈ ಭೂಕಂಪದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಜನರು ಭಯಭೀತರಾಗಿದ್ದಾರೆ. .ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪನ ಅನುಭವವಾಗಿದ್ದು ಭೂಮಿಯ ೬ ಕಿಮೀ ಆಳದಲ್ಲಿ ಕಂಪನವಾಗಿರುವ ಕುರಿತು ಹವಾಮಾನ ಇಲಾಖೆ ಜಾಲತಾಣದಲ್ಲಿ ವರದಿ ಪ್ರಕಟಿಸಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ..ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದ್ದು ಉತ್ತರ ಪ್ರದೇಶ ಮುಜಾಫರ್ ನಗರದ ನೈಋತ್ಯ ಭಾಗದಲ್ಲಿ ಭೂಕಂಪನ ಕೇಂದ್ರವಿತ್ತು ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. .ಈ ಭೂಕಂಪದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಜನರು ಭಯಭೀತರಾಗಿದ್ದಾರೆ. .ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪನ ಅನುಭವವಾಗಿದ್ದು ಭೂಮಿಯ ೬ ಕಿಮೀ ಆಳದಲ್ಲಿ ಕಂಪನವಾಗಿರುವ ಕುರಿತು ಹವಾಮಾನ ಇಲಾಖೆ ಜಾಲತಾಣದಲ್ಲಿ ವರದಿ ಪ್ರಕಟಿಸಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ