"ಭಾರತ ಸ್ವಾತಂತ್ರಗಳಿಸಿಕೊಂಡ ಬಳಿಕ ಇಷ್ಟು ವರ್ಷದಲ್ಲಿಯೂ ನಮ್ಮಲ್ಲಿ ಯಾವುದೇ ರಾಷ್ಟ್ರೀಯ ಯುದ್ಧ ಸ್ಮಾರಕಗಳಿಲ್ಲ. ಇದು ನನಗೆ ಅಚ್ಚರಿ ಹಾಗೂ ನೋವನ್ನುಂಟು ಮಾಡಿದೆ. ಆದರೆ ಈಗ ಇಡೀ ದೇಶವೇ ಕಾಯುತ್ತಿದ್ದ ಆ ಕ್ಷಣ ಬಂದಿದೆ.ನವೀನ ರಾಷ್ಟ್ರೀಯ ಯುದ್ಧ ಸ್ಮಾರಕವು ದೆಹಲಿಯ ಇಂಡಿಯಾ ಗೇಟ್ ಮತ್ತು ಅಮರ್ ಜವಾನ್ ಜ್ಯೋತಿ ಸಮೀಪ ನಿರ್ಮಾಣವಾಗಿದ್ದು ನಾಳೆ (ಸೋಮವಾರ) ಇದನ್ನು ದೇಶಕ್ಕೆ ಸಮರ್ಪಿಸಲಿದ್ದೇನೆ" ಪ್ರಧಾನಿ ಹೇಳಿದ್ದಾರೆ.