ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭ ಮೇಳಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗಂಗಾರತಿ ವಿಶೇಷ ಪೂಜೆ ಸಲ್ಲಿಸಿದರು.ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ, ಭಾವಭಕ್ತಿಯೊಂದಿಗೆ ಗಂಗಾರತಿ ಪೂಜೆ ಮಾಡಿದರು.
Advertisement