ಇದರ ಬೆನ್ನಲ್ಲೇ ಕಾಶ್ನೀರ ಸರ್ಕಾರ ತನ್ನ ಜನತೆಗೆ ಹೇಳಿಕೆ ಬಿಡುಗಡೆ ಮಾಡಿದ್ದು, ವಾಯುದಾಳಿಯ ಬಳಿಕ ರಾಜ್ಯದಲ್ಲಿ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಪಾಕಿಸ್ತಾನದ ಯಾವುದೇ ರೀತಿಯ ದಾಳಿಗಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಲಿದೆ. ಹೀಗಾಗಿ ಕಣಿವೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.