ವೈಮಾನಿಕ ದಾಳಿಯಲ್ಲಿ ಕಾಶ್ಮೀರದ ಉಗ್ರ ಕಾರ್ಯಾಚರಣೆ ಮುಖ್ಯಸ್ಥ ಹತ್ಯೆ ಸಾಧ್ಯತೆ

ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್ ಮೇಲೂ ದಾಳಿ ನಡೆಸಲಾಗಿದೆ. ಆತನು ಸಹ ಹತನಾಗಿರುವ ಸಾಧ್ಯತೆ ಇದೆ. ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.
ಉಗ್ರರ ಚಿತ್ರ
ಉಗ್ರರ ಚಿತ್ರ
Updated on

ಬಾಲಕೋಟ್ : ಭಾರತ ವಾಯುಸೇನೆ ಇಂದು ನಡೆಸಿದ  ಏರ್ ಸ್ಟ್ರೇಕ್  ನಲ್ಲಿ ಜೈಷ್ -ಇ- ಮೊಹಮ್ಮದ್ ಸಂಘಟನೆಯ ಉಗ್ರ , ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್  ಮೇಲೂ ದಾಳಿ ನಡೆಸಲಾಗಿದೆ.  ಆತನು ಸಹ ಹತನಾಗಿರುವ ಸಾಧ್ಯತೆ ಇದೆ.  ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಬಾಲಕೋಟ್ ನಲ್ಲಿ ಜೈಷ್ -ಇ- ಮೊಹಮ್ಮದ್ ಉಗ್ರರು ಅಡಗಿದ ನೆಲೆಗಳ ಚಿತ್ರಗಳು ಲಭ್ಯವಾಗಿದ್ದು, ಭಾರತೀಯ ವಾಯುಸೇನೆ ಧ್ವಂಸಗೊಳಿಸಿರುವ ಉಗ್ರರ ನೆಲೆಗಳ ಮೆಟ್ಟಿಲುಗಳ ಮೇಲೆ ಅಮೆರಿಕಾ, ಇಂಗ್ಲೆಂಡ್ ಹಾಗೂ ಇಸ್ರೇಲ್  ರಾಷ್ಟ್ರಗಳ ರಾಷ್ಟ್ರ ಧ್ವಜದ  ಚಿತ್ರ ಕಂಡುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com