ಇಶ್ರಾತ್ ಜಹಾನ್ ಪ್ರಕರಣದಲ್ಲಿ ಸಿಂಘಾಲ್ ಅವರನ್ನು ಫೆ.2013 ರಲ್ಲಿ ಬಂಧಿಸಲಾಗಿತ್ತು. ಸಿಬಿಐ ಕೋರ್ಟ್ ನಿಂದ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ 2014 ರ ಮೇ ನಲ್ಲಿ ಅವರನ್ನು ರಾಜ್ಯ ಅಪರಾಧ ದಾಖಲಾತಿ ಬ್ಯುರೋ ಎಸ್ ಪಿ ಹುದ್ದೆಯಲ್ಲಿ ಮುಂದುವರೆಸಲಾಗಿತ್ತು. ಇನ್ನು ವಿಫುಲ್ ಅಗರ್ವಾಲ್ ಅವರನ್ನು 2014 ರ ನವೆಂಬರ್ ನಲ್ಲಿ ಹುದ್ದೆಗೆ ಮರುನೇಮಕಾತಿ ಮಾಡಿಕೊಳ್ಳಲಾಗಿತ್ತು.