ರಾಮಮಂದಿರ ನಿರ್ಮಾಣ ವಿಷಯಕ್ಕಾಗಿ ರಕ್ತಪಾತವಾಗುವ ಅಗತ್ಯವೇನಿತ್ತು, ಮುಂಬಯಿಯಲ್ಲಿ ಬಾಂಬ್ ಬ್ಲಾಸ್ಟ್ ಆದ ವೇಳೆ ಸುಮಾರು ನೂರಾರು ಕರಸೇವಕರು ಹುತಾತ್ಮರಾಗಿದ್ದಾರೆ, ರಾಮ ಮಂದಿರ ಹೆಸರಿನಲ್ಲಿ ನಡೆದ ಈ ರಕ್ತಪಾತಕ್ಕೆ ಹೊಣೆಯಾರು ಇದೇ ವಿಷಯ ಇಟ್ಟುಕೊಂಡು ನೀವು ಅಧಿಕಾರಕ್ಕೆ ಬಂದಿದ್ದೀರಿ, ಅದನ್ನು ಮರೆಯಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.