ಈ ಹಿನ್ನೆಲೆಯಲ್ಲಿ ಮಾಯಾವತಿ ಒತ್ತಡಕ್ಕೆ ಮಣಿದಿರುವ ಕಾಂಗ್ರೆಸ್, ಕೊನೆಗೂ ದಲಿತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ನಿರ್ಧರಿಸಿದೆ. ಈ ಬಗ್ಗೆ ಮಧ್ಯಪ್ರದೇಶ ಕಾನೂನು ಸಚಿವ ಪಿಸಿ ಶರ್ಮಾ ಮಾಹಿತಿ ನೀಡಿದ್ದು, ದಲಿತರ ಮೇಲೆ ಈ ಹಿಂದಿನ ಬಿಜೆಪಿ ಸರ್ಕಾರ ದಾಖಲಿಸಿದ್ದ ಎಲ್ಲಾ ರಾಜಕೀಯ ಪ್ರಕರಣಗಳನ್ನೂ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.