ಪ್ರತಿಯೊಬ್ಬ ಮಹಿಳೆಗೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕಿದೆ: ಬೃಂದಾ ಕಾರಟ್

ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕು ಪ್ರತಿಯೊಬ್ಬ ಮಹಿಳೆಗೂ ಇದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.
ಬೃಂದಾ ಕಾರಟ್
ಬೃಂದಾ ಕಾರಟ್
ಹೈದಾರಾಬಾದ್:  ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕು ಪ್ರತಿಯೊಬ್ಬ ಮಹಿಳೆಗೂ ಇದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.
40 ವರ್ಷ ವಯೋಮಾನದ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,  ಕೇರಳದಲ್ಲಿರುವ ಎಲ್ ಡಿ ಎಫ್ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೆ ತಂದಿದೆ,  
ಹೀಗಾಗಿ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸಿದ್ದಾರೆ, ಕೋರ್ಟ್ ಆದೇಶದಂತೆ ಮಹಿಳೆಯರು ದೇವಾಲಯಕ್ಕೆ ತೆರಳಿ ದರ್ಶನ ಪಡೆದಿದ್ದಾರೆ, ಪೊಲೀಸರು ಆ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com