ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಹೆಚ್'ಪಿ ಅಂತರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಅವರು, ಪ್ರಸ್ತುತ ಇರುವ ಎಲ್ಲಾ ರೀತಿಯ ಪರಿಸ್ಥಿತಿಗಳು ಹಾಗೂ ಹಿಂದೂಗಳ ದೃಷ್ಟಿಕೋನವನ್ನು ಪರಿಗಣಿಸಿದರೆ, ಮಂದಿರ ನಿರ್ಮಾಣ ಕುರಿತು ನ್ಯಾಯಾಲಯದ ಆದೇಶಕ್ಕಾಗಿ ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.