ದೇಶದ ಸರ್ವೋಚ್ಛ ನ್ಯಾಯಾಲಯವೇ ರಫೇಲ್ ಒಪ್ಪಂದ ಕುರಿತು ಕ್ಲೀನ್ ಚಿಟ್ ನೀಡಿದೆ. ಹೀಗಿರುವಾಗ ಕಾಂಗ್ರೆಸ್ ತನ್ನ ಆರೋಪವನ್ನು ಮುಂದುವರೆಸಿದರೆ, ವಾಸ್ತವದಲ್ಲಿ ಇಲ್ಲದೇ ಇರುವ ಹಗರಣವನ್ನು ಕಾಂಗ್ರೆಸ್ ಮನಸ್ಸಿನಲ್ಲಿ ಇಟ್ಟುಕೊಂಡಿದೆ. ಕಾಂಗ್ರೆಸ್ ನಾಯಕರು ರಫೇಲ್ ವಿವಾದವನ್ನು ಇಟ್ಟುಕೊಂಡು ಪ್ರತೀನಿತ್ಯ ಬೊಬ್ಬೆ ಹೊಡೆಯುತ್ತಿದ್ದಾರೆ. ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ಪ್ರತಿನಿತ್ಯ ಅವರ ಪ್ರಶ್ನಗೆ ಉತ್ತರಿಸುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.