ಪ್ರಕರಣವನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಬಾರದು. ಈ ವಿಚಾರವನ್ನು ಜನರು ಮೇಜಿನ ಚರ್ಚೆ ಮಾಡುವ ಮೂಲಕ ಬಗೆಹರಿಸಬೇಕಾಗಿದೆ.ಯಾಕೆ ಈ ವಿಚಾರವನ್ನು ಕೋರ್ಟ್ಗೆ ಎಳೆದೊಯ್ಯುವುದು? ಈ ವಿಚಾರ ಮಾತುಕತೆಯ ಮೂಲಕ ಬಗೆ ಹರಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು. ಯಾವ ದಿನ ಈ ವಿಚಾರ ಬಗೆಹರಿಯುತ್ತದೋ ಆ ದಿನ ನಾನು ಮಂದಿರಕ್ಕಾಗಿ ಇಟ್ಟಿಗೆ ಹಾಕಲು ತೆರಳುತ್ತೇನೆ ಎಂದರು.