ಕೇಂದ್ರ ಸರ್ಕಾರದ ನಿರ್ಣಯವನ್ನು ಚುನಾವಣಾ ಗಿಮಿಕ್ ಎಂದಿರುವ ಉತ್ತರ ಪ್ರದೇಶದ ಮಾಜಿ ಸಿಎಂ, ಅಪಕ್ವವಾದ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಮೇಲ್ವರ್ಗದ ಜನರಿಗೂ ಶೇ.10 ರಷ್ಟು ಮೀಸಲಾತಿ ನೀಡಬೇಕೆಂಬುದು ಬಿಎಸ್ ಪಿಯ ಬೇಡಿಕೆಯೂ ಆಗಿತ್ತು. ಈಗ ಬಿಜೆಪಿ ಜಾರಿಗೆ ತಂದಿರುವುದು ಚುನವಣಾ ಗಿಮಿಕ್ ಆದರೂ ಅದನ್ನು ಸ್ವಾಗತಿಸುವುದಾಗಿ ಮಾಯಾವತಿ ಹೇಳಿದ್ದಾರೆ.