ತಮ್ಮ ಪಕ್ಷವು ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಿಂಡ ಸಮಾನ ಅಂತರ ಕಾಯ್ದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ."ನಾವು ಮಹಾಘಟಬಂಧನ್ ನ ಭಾಗವಾಗುವುದಿಲ್ಲ, ನಮ್ಮ ಮೂಲ ತತ್ವಕ್ಕೆ ನಾವು ಬದ್ದವಾಗಿದ್ದು ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲಿದ್ದೇವೆ" ಎಂದು ಪಟ್ನಾಯಕ್ ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.