ಕಳೆದ ಎರಡು ದಿನಗಳ ಹಿಂದಷ್ಟೇ ಅಯೋಧ್ಯೆ ವಿಚಾರಣೆಗಾಗಿ ಸಿಜೆಐ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್. ಎ. ಬೊಬ್ಡೆ, ಎನ್. ವಿ. ರಮಣ, ಉದಯ್ ಉಮೇಶ್ ಲಲಿತ್ ಹಾಗೂ ಡಿ. ವೈ. ಚಂದ್ರಚೂಡ್ ಅವರನ್ನ ಒಳಗೊಂಡ ಪೀಠವನ್ನ ಸುಪ್ರೀಂಕೋರ್ಟ್ ರಚನೆ ಮಾಡಿತ್ತು. ಇದೀಗ ಮುಂದಿನ ವಿಚಾರಣೆಯನ್ನ ಜನವರಿ 29ಕ್ಕೆ ಮುಂದೂಡಿದೆ.