ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥ, ತೆಲಂಗಾಣದ ಮುಖ್ಯಮಂತ್ರಿಯೂ ಆಗಿರುವ ಕೆ. ಚಂದ್ರಶೇಖರ್ ರಾವ್ ತಾವು ಇದೇ ಜನವರಿ 19ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ತೃಣಮೂಲ ಕಾಂಗ್ರೆಸ್ ನೇತೃತ್ವದ ಬಿಜೆಪಿ ವಿರೋಧಿ ಪಕ್ಷಗಳ ರ್ಯಾಲಿಯಲ್ಲಿ ಕಾಂಗ್ರೆಸ್ ನೊಡನೆ ವೇದಿಕೆ ಹಂಚಿಕೊಳ್ಳುವುದಕ್ಕೆ ಬಯಸುವುದಿಲ್ಲ ಎಂದು ಹೇಳಿದ್ದಾರೆ