ಅಲ್ಲದೆ ಕೊಲೀಜಿಯಂ ನ ಸದಸ್ಯರಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾ,ಎಕೆ ಸಿಕ್ರಿ, ಎಸ್ ಎ ಬಾಬ್ಡೇ, ಎನ್ ವಿ ರಮಣ ಮತ್ತು ಅರುಣ್ ಮಿಶ್ರಾ ಅವರು ನ್ಯಾಯಮೂರ್ತಿಗಳ ಹಿರಿತನವನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ. ದೆಹಲಿ, ರಾಜಸ್ಥಾನ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಪ್ರದೀಪ್ ನಂದರಾಜೋಗ್ ಮತ್ತು ರಾಜೇಂದ್ರ ಮೆನನ್ ಅವರ ಹಿರಿತನವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದೆ.