ಫೆಬ್ರವರಿ 9, 2016ರಂದು ಜೆಎನ್ ಯು ಕ್ಯಾಂಪಸ್ ನಲ್ಲಿ ನಡೆದ ಸಮಾರಂಭದಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು ಎಂದು ಆರೋಪಿಸಿ ಜೆಎನ್ ಯು ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬಾನ್ ಭಟ್ಟಾಚಾರ್ಯ ಹಾಗೂ ವಿದ್ಯಾರ್ಥಿ ನಾಯಕನಾಗಿದ್ದ ಕನ್ಹಯ ಕುಮಾರ್ ವಿರುದ್ಧ ಜನವರಿ 14ರಂದು ದೆಹಲಿ ಪೋಲೀಸರು 1ನ್ಯಾಯಾಲಯಕ್ಕೆ ,200-ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.