ನಂತರ ವ್ಯಕ್ತಿಯ ಚೀರಾಟ ಕಂಡ ಭದ್ರತಾ ಸಿಬ್ಬಂದಿಗಳು ಓಡಿ ಬಂದು ಆತನ ರಕ್ಷಣೆಗೆ ಮುಂದಾಗಿದ್ದಾರೆ. ಶತಾಯ ಪ್ರಯತ್ನ ಮಾಡಿ ಸಿಂಹಗಳಿಂದ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ರಾಜ್ಯ ಅರಣ್ಯ ಇಲಾಖೆ ಅಧಿಕಾರಿ ರೋಶನ್ ಸುಂಕರಿಯಾ ಹೇಳಿದ್ದಾರೆ.