ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಂತೆ ಅಮಿತ್ ಶಾ ಬಿರ್ಭಮ್, ಝಾರ್ಗ್ರಾಮ್, ನಾಡಿಯಾ ಮತ್ತು ದಕ್ಷಿಣ 24 ಪರ್ಗಾನಗಳಲ್ಲಿ ಸಾರ್ವಜನಿಕ ಸಮಾವೇಶಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಬದಲು ಸ್ಮೃತಿ ಇರಾನಿ ಸಮಾವೇಶಗಳಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ.