ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್

ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್
ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್
ನವದೆಹಲಿ: ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 
ಮುಂಬರುವ ಲೋಕಸಭಾ ಚುನಾವಣೆಯಿಂದ ಎನ್ ಆರ್ ಸಿ ಮೇಲೆ ಪರಿಣಾಮ ಬೀರಬಾರದು, ಇದಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸುಪೀಂ ಕೋರ್ಟ್ ಕೇಳಿದೆ. 
ಅಸ್ಸಾಂ ನ ಮುಖ್ಯ ಕಾರ್ಯದರ್ಶಿ, ಚುನಾವಣಾ ಆಯೋಗ ಹಾಗೂ ಎನ್ ಆರ್ ಸಿ  ಸಂಯೋಜಕರಿಗೆ ಲೋಕಸಭಾ ಚುನಾವಣೆ ಹಾಗೂ ಎನ್ ಆರ್ ಸಿ ಒಟ್ಟಿಗೆ ನಡೆಸುವುದರ ಬಗ್ಗೆ ಸಭೆ ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದು, 7 ದಿನಗಳಲ್ಲಿ ಸಭೆ ನಡೆಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ ಗೆ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com