ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್

ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್
ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್
Updated on
ನವದೆಹಲಿ: ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 
ಮುಂಬರುವ ಲೋಕಸಭಾ ಚುನಾವಣೆಯಿಂದ ಎನ್ ಆರ್ ಸಿ ಮೇಲೆ ಪರಿಣಾಮ ಬೀರಬಾರದು, ಇದಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸುಪೀಂ ಕೋರ್ಟ್ ಕೇಳಿದೆ. 
ಅಸ್ಸಾಂ ನ ಮುಖ್ಯ ಕಾರ್ಯದರ್ಶಿ, ಚುನಾವಣಾ ಆಯೋಗ ಹಾಗೂ ಎನ್ ಆರ್ ಸಿ  ಸಂಯೋಜಕರಿಗೆ ಲೋಕಸಭಾ ಚುನಾವಣೆ ಹಾಗೂ ಎನ್ ಆರ್ ಸಿ ಒಟ್ಟಿಗೆ ನಡೆಸುವುದರ ಬಗ್ಗೆ ಸಭೆ ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದು, 7 ದಿನಗಳಲ್ಲಿ ಸಭೆ ನಡೆಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ ಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com