ಬಾರಾಮುಲ್ಲಾ ಜಮ್ಮು-ಕಾಶ್ಮೀರದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿ ಘೋಷಣೆ!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಬಾರಾಮುಲ್ಲಾ ಜಿಲ್ಲೆಯನ್ನು ರಾಜ್ಯದ ಮೊದಲ ಭಯೋತ್ಪಾದನೆ ಮುಕ್ತ
ಬಾರಾಮುಲ್ಲಾ ಜಮ್ಮು-ಕಾಶ್ಮೀರದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿ ಘೋಷಣೆ!
ಬಾರಾಮುಲ್ಲಾ ಜಮ್ಮು-ಕಾಶ್ಮೀರದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿ ಘೋಷಣೆ!
ಬಾರಾಮುಲ್ಲಾ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಬಾರಾಮುಲ್ಲಾ ಜಿಲ್ಲೆಯನ್ನು ರಾಜ್ಯದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿದೆ.
ಜಿಲ್ಲೆಯನ್ನು ಭಯೋತ್ಪಾದನೆ ಮುಕ್ತ ಮಾಡುವುದಕ್ಕೆ ಸಹಕರಿಸಿದ ಸ್ಥಳೀಯರಿಗೆ ಜಮ್ಮು-ಕಾಶ್ಮೀರ ಪೊಲೀಸರು ಧನ್ಯವಾದ ತಿಳಿಸಿದ್ದಾರೆ.  ಪೊಲೀಸ್ ಸಿಬ್ಬಂದಿಗಳ ಶ್ರಮಕ್ಕೆ ಡಿಜಿಪಿ ಬಿಲ್ಬಾಗ್ ಸಿಂಗ್ ಅಭಿನಂದನೆ ಸಲ್ಲಿಸಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ನಡುವಿನ ಪರಸ್ಪರ ಸಹಕಾರದಿಂದಾಗಿ ಮತ್ತಷ್ಟು ಶಾಂತಿಯುತ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂಮ್ದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com