ಜಿಲ್ಲೆಯನ್ನು ಭಯೋತ್ಪಾದನೆ ಮುಕ್ತ ಮಾಡುವುದಕ್ಕೆ ಸಹಕರಿಸಿದ ಸ್ಥಳೀಯರಿಗೆ ಜಮ್ಮು-ಕಾಶ್ಮೀರ ಪೊಲೀಸರು ಧನ್ಯವಾದ ತಿಳಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಶ್ರಮಕ್ಕೆ ಡಿಜಿಪಿ ಬಿಲ್ಬಾಗ್ ಸಿಂಗ್ ಅಭಿನಂದನೆ ಸಲ್ಲಿಸಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ನಡುವಿನ ಪರಸ್ಪರ ಸಹಕಾರದಿಂದಾಗಿ ಮತ್ತಷ್ಟು ಶಾಂತಿಯುತ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂಮ್ದು ಹೇಳಿದ್ದಾರೆ.