ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, 'ಭಾರತದ ಬಹುಸಾಂಸ್ಕೃತಿಕತೆಯೇ ದೇಶದ ಶಕ್ತಿ. ವೈವಿಧ್ಯತೆ, ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಯ ಮೇಲೆ ಭಾರತದ ಮಾಡೆಲ್ ನಿಂತಿದೆ ಎಂದರು. ಇದೇ ವೇಳೆ ಕೋವಿಂದ್, ಮೇಲ್ವರ್ಗ ಮೀಸಲಾತಿಗೆ ಬೆಂಬಲ ಸೂಚಿಸಿದ್ರು. ಇದು ಮಹಾತ್ಮಾ ಗಾಂಧಿ ಕನಸಿನ ಭಾರತದತ್ತ ಮತ್ತೊಂದು ಹೆಜ್ಜೆ ಎಂದು ಹೇಳಿದರು.