ಮಧ್ಯಪ್ರದೇಶದಲ್ಲೂ ಕರ್ನಾಟಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ರಚಿಸಲು ಕಾಂಗ್ರೆಸ್ ಗೆ ಬಿಎಸ್ ಪಿ ನೆರವು ನೀಡಿದೆ. ಸಚಿವೆಯಾದರೇ ಜನರಿಗಾಗಿ ಉತ್ತಮ ಕೆಲಸ ಮಾಡುತ್ತೇನೆ. ಮಂತ್ರಿಯಾಗದಿದ್ದರೂ ಸರಿಯಾಗಿ ಕೆಲಸ ಮಾಡುತ್ತೇನೆ. ನಾನು ಒಂದು ರೀತಿ ಮಂತ್ರಿಗಳಿಗೆ ತಂದೆ, ನಾನೇ ಸರ್ಕಾರವನ್ನು ರಚಿಸಿದ್ದು ಎಂದು ಹೇಳಿದ್ದಾರೆ.