ಪಾಕಿಸ್ತಾನದ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲ ವಾಗ್ದಾಳಿ

ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಆರೋಪಿಸಿದ್ದಾರೆ.
ಪಾಕಿಸ್ತಾನದ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲ ವಾಗ್ದಾಳಿ
ಪಾಕಿಸ್ತಾನದ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲ ವಾಗ್ದಾಳಿ
Updated on
ಶ್ರೀನಗರ: ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಆರೋಪಿಸಿದ್ದಾರೆ. 
ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿರುವ ಸತ್ಯಪಾಲ್ ಮಲೀಕ್, ಗಡಿ ಭಾಗದಲ್ಲಿ ಭಯೋತ್ಪಾದಕರ ಒಳನುಸುಳುವಿಕೆಗೆ ನಿರಂತರವಾಗಿ ಉತ್ತೇಜನ ನೀಡಲಾಗುತ್ತಿದೆ. ಆದರೆ ನಮ್ಮ ಸೇನಾ ಪಡೆಗಳು ಪೊಲೀಸ್ ಪಡೆಗಳು ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುತ್ತಿವೆ ಎಂದು ರಾಜ್ಯಪಾಲರು ಹೇಳಿದ್ದಾರೆ. 
ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದಕ್ಕೆ ನಮ್ಮ ಸೇನೆ ಹಾಗೂ ಪೊಲೀಸರು ಅತ್ಯುನ್ನತವಾದ ತ್ಯಾಗವನ್ನು ಮಾಡಿದ್ದಾರೆ, ಸೇನಾಪಡೆಗಳು ಮುಂದಿನ ದಿನಗಳಲ್ಲಿಯೂ ಶಾಂತಿ ಕಾಪಾಡುತ್ತಾರೆ ಎಂದು ರಾಜ್ಯಪಾಲರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com