ಅನಂತ್ ಕುಮಾರ್ ಹೆಗಡೆ ಪ್ರತಿಯೊಬ್ಬ ಭಾರತೀಯರನ್ನು ಮುಜುಗರಪಡಿಸಿದ್ದಾರೆ- ರಾಹುಲ್

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಮೂಲಕ ಪ್ರತಿಯೊಬ್ಬ ಭಾರತೀಯರನ್ನು ಮುಜುಗರಪಡಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಅನಂತ್ ಕುಮಾರ್ ಹೆಗಡೆ, ರಾಹುಲ್ ಗಾಂಧಿ
ಅನಂತ್ ಕುಮಾರ್ ಹೆಗಡೆ, ರಾಹುಲ್ ಗಾಂಧಿ
Updated on

ನವದೆಹಲಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಮೂಲಕ ಪ್ರತಿಯೊಬ್ಬ ಭಾರತೀಯರನ್ನು ಮುಜುಗರಪಡಿಸಿದ್ದಾರೆ ಎಂದು  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸಚಿವರಾಗೂ ಯೋಗ್ಯತೆ ಇಲ್ಲದ ಅನಂತ್ ಕುಮಾರ್ ಹೆಗಡೆ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com