ವಾಮಾಚಾರದ ಶಂಕೆ: 4 ಜನರನ್ನು ಹೊಡೆದು ಹತ್ಯೆ

ವಾಮಾಚಾರ ಮಾಡುತ್ತಿದ್ದ ಶಂಕೆಯ ಹಿನ್ನೆಲೆಯಲ್ಲಿ ನಾಲ್ವರು ಹಿರಿಯ ನಾಗರಿಕರು ಹಾಗೂ ಇಬ್ಬರು ಮಹಿಳೆಯರಿಗೆ ಹಿಗ್ಗಾ-ಮುಗ್ಗಾ ಥಳಿಸಿ ಸಾಯಿಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.
ವಾಮಾಚಾರದ ಶಂಕೆ: 4 ಜನರನ್ನು ಹೊಡೆದು ಹತ್ಯೆ
ವಾಮಾಚಾರದ ಶಂಕೆ: 4 ಜನರನ್ನು ಹೊಡೆದು ಹತ್ಯೆ
Updated on
ವಾಮಾಚಾರ ಮಾಡುತ್ತಿದ್ದ ಶಂಕೆಯ ಹಿನ್ನೆಲೆಯಲ್ಲಿ ನಾಲ್ವರು ಹಿರಿಯ ನಾಗರಿಕರು ಹಾಗೂ ಇಬ್ಬರು ಮಹಿಳೆಯರಿಗೆ ಹಿಗ್ಗಾ-ಮುಗ್ಗಾ ಥಳಿಸಿ ಸಾಯಿಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. 
ಗುಮ್ಲಾ ಜಿಲ್ಲೆಯ ನಾಗರ್ ಸಿಸ್ಕರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮಾಹಿತಿಯ ಪ್ರಕಾರ 10 ಜನ ಮುಸುಕುಧಾರಿಗಳು ಸಂತ್ರಸ್ತರನ್ನು ಅವರ ಮನೆಯಿಂದ ಹೊರಗೆಳೆದು ಹೊಡೆದು ಹತ್ಯೆ ಮಾಡಿದ್ದಾರೆ. 
ಮೇಲ್ನೋಟಕ್ಕೆ ವಾಮಾಚಾರದ ಶಂಕೆಯಿಂದ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ತನಿಖೆಯಾಗಬೇಕಿದ್ದು, ಅಪರಾಧಿಗಳಿಗಾಗಿ ಶೋಧಕಾರ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com