ಕೇಂದ್ರದಲ್ಲಿ ಜೆಡಿಯುಗೆ ಒಂದು ಸಚಿವ ಸ್ಥಾನ ನೀಡುವುದಾಗಿ ನನಗೆ ಹೇಳಿದಾಗ, ನಮಗೆ ಬೇಕಿಲ್ಲ, ಆದರೆ ಪಕ್ಷವನ್ನು ಕೇಳುತ್ತೇನೆ ಎಂದು ಹೇಳಿದ್ದೆ. ನಾನು ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿದೆ, ನಾವು ಒಗ್ಗಟ್ಟಿನಿಂದ ಇರಬೇಕಾದರೆ ಕೇವಲ ಸಾಂಕೇತಿಕ ಪ್ರಾತಿನಿಧ್ಯ ಬೇಕಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು, ನಮಗೆ ಅಸಮಾಧಾನವಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.