ನರ್ಮದಾ ನದಿಯ ಸಮೀಕ್ಷೆ ನಡೆಸಲು ತನಗೆ ಹೆಲಿಕಾಪ್ಟರ್ ನ ಅವಶ್ಯಕತೆಯಿದೆ ಎಂದು ಮಧ್ಯಪ್ರದೇಶ ಸರ್ಕಾರಕ್ಕೆ ಬೇಡಿಕೆಯಿಟ್ಟಿದ್ದು,ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ನರ್ಮದಾ ನದಿ ದಂಡೆಯಲ್ಲಿ ನೆಟ್ಟಿರುವ ಸಸಿಗಳ ಸ್ಥಿತಿಗತಿಗಳನ್ನು ಅರಿಯಲು ಹೆಲಿಕಾಪ್ಟರ್ ನಿಂದ ನೆರವಾಗಲಿದೆ ಅಲ್ಲದೆ ನರ್ಮದಾ ನದಿಯಿಂದ ಅವ್ಯಾಹತವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಪಟ್ಟಂತೆ ಸತ್ಯ ತಿಳಿಯಲಿದೆ ಎಂದಿದ್ದಾರೆ.