ಅಂತ್ಯೋದಯ ಭವನದಲ್ಲಿ ನಡೆದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್ ನ ಆಡಳಿತ ಮಂಡಳಿಯ ಸಭೆ ನಡೆಸಿದ ಸಚಿವರು ಈ ಘೋಷಣೆ ಮಾಡಿದ್ದಾರೆ. ಮೋದಿ ಸರ್ಕಾರ ಕೋಮುವಾದ, ಓಲೈಕೆಯ ಸಮಸ್ಯೆಯನ್ನು ದೂರವಾಗಿಸಿ, ಎಲ್ಲರನ್ನೊಳಗೊಂಡ ಆರೋಗ್ಯಕರ ಬೆಳವಣಿಗೆಯ ವಾತಾವರಣ ಸೃಷ್ಟಿಸಿದೆ ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.